ಬ್ರೇಕಿಂಗ್ ನ್ಯೂಸ್
07-01-21 01:05 pm Mangalore Correspondent ಕರಾವಳಿ
ಉಳ್ಳಾಲ, ಜ.7 : ತೊಕ್ಕೊಟ್ಟು ಒಳಪೇಟೆಯ ಹಳೆಯ ಮೀನು ಮಾರುಕಟ್ಟೆ ಒಡೆದು ನೂತನ ಮಾರುಕಟ್ಟೆ ಕಾಮಗಾರಿ ನಡೆಸಲಾಗುತ್ತಿದೆ. ಈ ಮಧ್ಯೆ ಮಾರುಕಟ್ಟೆಗೆ ತಾಗಿಕೊಂಡಿರುವ ರೈಲ್ವೇ ಇಲಾಖೆಗೆ ಸೇರಿರುವ ಪ್ರದೇಶದಲ್ಲಿ ಮೂರು ಅಕ್ರಮ ಭೀಪ್ ಸ್ಟಾಲ್ ಗಳನ್ನು ಹಾಕಲಾಗಿದ್ದು ರಾಜಾರೋಷವಾಗಿ ವಹಿವಾಟು ನಡೆಸುತ್ತಿದ್ದು ಇದನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳ ಘಟಕದ ಪದಾಧಿಕಾರಿಗಳು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಠಾಣಾಧಿಕಾರಿಗೆ ದೂರು ನೀಡಿದ್ದಾರೆ.


ರೈಲ್ವೇ ಹಳಿಯ ಬದಿಯಲ್ಲೇ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದು ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳದ ಉಳ್ಳಾಲ ಪ್ರಖಂಡ ಪದಾಧಿಕಾರಿಗಳು ಉಳ್ಳಾಲ ನಗರಸಭಾ ಆಯುಕ್ತರಾದ ರಾಯಪ್ಪ ಮತ್ತು ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ವಿಶ್ವ ಹಿಂದೂ ಪರಿಷತ್ , ಬಜರಂಗದಳದ ಉಳ್ಳಾಲ ನಗರ ಪ್ರಖಂಡ ಸಂಚಾಲಕರಾದ ಅರ್ಜುನ್ ಮಾಡೂರ್, ಜಿಲ್ಲಾ ಸಹಗೋರಕ್ಷ ಪ್ರಮುಖರಾದ ಪವಿತ್ರ ಕೆರೆಬೈಲ್, ಉಳ್ಳಾಲ ಪ್ರಖಂಡ ಗೋರಕ್ಷಾ ಪ್ರಮುಖರಾದ ರಕ್ಷಿತ್ ತೊಕ್ಕೊಟ್ಟು, ಸಾಪ್ತಾಹಿಕ ಪ್ರಮುಖರಾದ ಕೌಶಿಕ್ ಉಳ್ಳಾಲ ಬೈಲ್ ಇದ್ದರು.
Bajarnag Dal members have demanded the removal of illegal Beef stalls present in Ullal, Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm