ಬ್ರೇಕಿಂಗ್ ನ್ಯೂಸ್
07-01-21 01:05 pm Mangalore Correspondent ಕರಾವಳಿ
ಉಳ್ಳಾಲ, ಜ.7 : ತೊಕ್ಕೊಟ್ಟು ಒಳಪೇಟೆಯ ಹಳೆಯ ಮೀನು ಮಾರುಕಟ್ಟೆ ಒಡೆದು ನೂತನ ಮಾರುಕಟ್ಟೆ ಕಾಮಗಾರಿ ನಡೆಸಲಾಗುತ್ತಿದೆ. ಈ ಮಧ್ಯೆ ಮಾರುಕಟ್ಟೆಗೆ ತಾಗಿಕೊಂಡಿರುವ ರೈಲ್ವೇ ಇಲಾಖೆಗೆ ಸೇರಿರುವ ಪ್ರದೇಶದಲ್ಲಿ ಮೂರು ಅಕ್ರಮ ಭೀಪ್ ಸ್ಟಾಲ್ ಗಳನ್ನು ಹಾಕಲಾಗಿದ್ದು ರಾಜಾರೋಷವಾಗಿ ವಹಿವಾಟು ನಡೆಸುತ್ತಿದ್ದು ಇದನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳ ಘಟಕದ ಪದಾಧಿಕಾರಿಗಳು ಉಳ್ಳಾಲ ನಗರಸಭೆ ಆಯುಕ್ತರು ಮತ್ತು ಉಳ್ಳಾಲ ಠಾಣಾಧಿಕಾರಿಗೆ ದೂರು ನೀಡಿದ್ದಾರೆ.


ರೈಲ್ವೇ ಹಳಿಯ ಬದಿಯಲ್ಲೇ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದು ಭೀಪ್ ಸ್ಟಾಲ್ ಗಳನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳದ ಉಳ್ಳಾಲ ಪ್ರಖಂಡ ಪದಾಧಿಕಾರಿಗಳು ಉಳ್ಳಾಲ ನಗರಸಭಾ ಆಯುಕ್ತರಾದ ರಾಯಪ್ಪ ಮತ್ತು ಉಳ್ಳಾಲ ಪೊಲೀಸ್ ಠಾಣಾ ಪಿಐ ಸಂದೀಪ್ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ವಿಶ್ವ ಹಿಂದೂ ಪರಿಷತ್ , ಬಜರಂಗದಳದ ಉಳ್ಳಾಲ ನಗರ ಪ್ರಖಂಡ ಸಂಚಾಲಕರಾದ ಅರ್ಜುನ್ ಮಾಡೂರ್, ಜಿಲ್ಲಾ ಸಹಗೋರಕ್ಷ ಪ್ರಮುಖರಾದ ಪವಿತ್ರ ಕೆರೆಬೈಲ್, ಉಳ್ಳಾಲ ಪ್ರಖಂಡ ಗೋರಕ್ಷಾ ಪ್ರಮುಖರಾದ ರಕ್ಷಿತ್ ತೊಕ್ಕೊಟ್ಟು, ಸಾಪ್ತಾಹಿಕ ಪ್ರಮುಖರಾದ ಕೌಶಿಕ್ ಉಳ್ಳಾಲ ಬೈಲ್ ಇದ್ದರು.
Bajarnag Dal members have demanded the removal of illegal Beef stalls present in Ullal, Mangalore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm