ಬ್ರೇಕಿಂಗ್ ನ್ಯೂಸ್
07-01-21 01:57 pm Mangalore Correspondent ಕರಾವಳಿ
ಉಳ್ಳಾಲ, ಜ.7 : ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ತಲಪಾಡಿ ಬಳಿಯ ಉಚ್ಚಿಲದ ಅಂಡರ್ ಪಾಸ್ ಮತ್ತು ಸರ್ವಿಸ್ ರಸ್ತೆ ಜಲಾವೃತವಾಗಿದ್ದು , ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗ ಕಂಪನಿಯ ನಿರ್ಲಕ್ಷ್ಯದ ಕಾಮಗಾರಿಯನ್ನು ಖಂಡಿಸಿ ಉಚ್ಚಿಲ ನಾಗರಿಕರು ಸರ್ವಿಸ್ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.


ಹೆದ್ದಾರಿ ಅಂಚಿನಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಅಂಡರ್ ಪಾಸ್ ಜಲಾವೃತವಾಗಲು ಕಾರಣವಾಗಿದೆ. ಅಂಡರ್ ಪಾಸ್ ಬಳಿಯ ಮತ್ತೊಂದು ಬದಿಯಲ್ಲೂ ಸರ್ವಿಸ್ ರಸ್ತೆಯನ್ನು ಕಲ್ಪಿಸಿಲ್ಲ. ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರಲು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.


ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಪ್ರದೀಪ್ ಅವರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.


ಸ್ಥಳೀಯ ಮುಖಂಡರಾದ ಅಬ್ದುಲ್ ಸಲಾಂ ಯು, ಅಬ್ದುಲ್ ನಾಸಿರ್, ಅಬ್ದುಲ್ ಸಲಾಂ ಜಿ, ಯು.ಬಿ.ಎಂ ರಹೀಂ, ಮೌಸಿನ್ ರಹಿಮಾನ್, ತಲಪಾಡಿ ಗ್ರಾಪಂ ಸದಸ್ಯರಾದ ಝಾಹಿರ್, ಶಾಫಿ ಮೊದಲಾದವರು ಇದ್ದಾರೆ.
Uchiha Residents protest on-road as Rain Water blocks underpass creating Havoc for the public.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm