ಬ್ರೇಕಿಂಗ್ ನ್ಯೂಸ್
08-07-26 11:04 pm HK News Desk ಕರಾವಳಿ
ಮಂಗಳೂರು, ಜುಲೈ 8ನಗರದ ಕೆಪಿಟಿ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಡಿವೈಡರ್ ಮೇಲೆ ಬಿದ್ದು ಬೈಕ್ ಸವಾರಿ ಮಾಡುತ್ತಿದ್ದ ಬಿಎಸ್ಎಫ್ ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಲತಃ ಕಡಬ ತಾಲೂಕಿನ ಕೊಯ್ಲ ಗ್ರಾಮದ ನಿವಾಸಿ, ಸದ್ಯ ಸುರತ್ಕಲ್ ಬಳಿಯ ಪೆರ್ಮುದೆ ಎಂಬಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಿದ್ದ ಸೀತಾರಾಮ ಗೌಡ (47) ಮೃತರು. ಇವರು ಸಿಐಎಸ್ಎಫ್ ಸಿಬಂದಿಯಾಗಿದ್ದು, ಜಮ್ಮು ಕಾಶ್ಮೀರದ ಜಮ್ಮುವಿನಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ಕರ್ತವ್ಯದಲ್ಲಿದ್ದರು. ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದಿದ್ದರು.
ಮತಪಟ್ಟಿ ಪರಿಷ್ಕರಣೆ- ಎಸ್ಐಆರ್ ಆಗುತ್ತಿರುವ ಹಿನ್ನೆಲೆಯಲ್ಲಿ ದಾಖಲೆಗಳನ್ನು ಕೊಡುವುದಕ್ಕಾಗಿ ತನ್ನ ಊರು ಕಡಬಕ್ಕೆ ತೆರಳಿ ಅಲ್ಲಿಂದ ಬೈಕಿನಲ್ಲಿ ಹಿಂತಿರುಗುತ್ತಿದ್ದರು. ಕೆಪಿಟಿ ಜಂಕ್ಷನ್ ದಾಟಿ ಮುಂದಿನ ಎಸ್ ಕೆಎಸ್ ಫ್ಲಾಟ್ ಮುಂಭಾಗದಲ್ಲಿ ಇವರ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಹೋಗಿದ್ದು, ಪಲ್ಟಿಯಾಗಿ ಬಿದ್ದಿದೆ. ಅಪಘಾತ ಹೇಗಾಯ್ತು ಅನ್ನುವುದು ಸ್ಪಷ್ಟವಾಗಿಲ್ಲ, ತನಿಖೆ ನಡೆಸುವುದಾಗಿ ಕದ್ರಿ ಪೊಲೀಸರು ತಿಳಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ತಲೆಗೆ ಏಟು ಬಿದ್ದಿದ್ದರಿಂದ ಮೃತಪಟ್ಟಿದ್ದಾರೆ. ಸೀತಾರಾಮ ಗೌಡ ಅವರು ಪತ್ನಿ, ಮಗಳು ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm