ಬ್ರೇಕಿಂಗ್ ನ್ಯೂಸ್
07-01-21 04:41 pm Mangalore Correspondent ಕರಾವಳಿ
ಮಂಗಳೂರು, ಜ.7 : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಆನ್ ಲೈನ್ ಮೂಲಕ ಚುನಾವಣೆ ನಡೆಯಲಿದ್ದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸಹಿತ 7 ಮಂದಿ ಪೈಪೋಟಿಯಲ್ಲಿದ್ದಾರೆ.
ಜ.10ರಿಂದ 12ರ ವರೆಗೆ ಆನ್ಲೈನ್ ಮೂಲಕ ಈ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸುಮಾರು 4 ಲಕ್ಷ ಸದಸ್ಯರನ್ನು ಯುವ ಕಾಂಗ್ರೆಸ್ ಹೊಂದಿದ್ದು ನೇರ ಚುನಾವಣೆ ಮೂಲಕ ಆಯ್ಕೆ ನಡೆಯಲಿದೆ.
ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲಪ್ಪಾಡ್, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ, ಮಾಧ್ಯಮ ಕೋ-ಆರ್ಡಿನೇಟರ್ ರಕ್ಷಾ ರಾಮಯ್ಯ, ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿದಂತೆ 7 ಮಂದಿ ಚುನಾವಣೆ ಕಣದಲ್ಲಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸಹಿತ ಚುನಾವಣಾ ಸಮಿತಿ ಸದಸ್ಯರು ಹೊಸದಿಲ್ಲಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಂದರ್ಶನ ನಡೆಸಿದ್ದರು. ಅಂತಿಮವಾಗಿ ಮಿಥುನ್ ರೈ ಸಹಿತ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
ಈಗಾಗಲೇ ಮಿಥುನ್ ರೈ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತರೂ ಆಗಿರುವ ಮಿಥುನ್ ರೈ, ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬೆಂಬಲವನ್ನೂ ಹೊಂದಿದ್ದಾರೆ. ಹೀಗಾಗಿ ಈ ಬಾರಿಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ತೀವ್ರ ಪೈಪೋಟಿಗೆ ಕಾರಣವಾಗಿದೆ.
Dakshina Kannada district Youth Congress president Mithun Rai is among the seven candidates who are vying with each other for bagging the post of the state Youth Congress president. Rai had earlier fought the parliamentary election from Dakshina Kannada constituency on behalf of the Congress but lost.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm