ಬ್ರೇಕಿಂಗ್ ನ್ಯೂಸ್
07-01-21 04:41 pm Mangalore Correspondent ಕರಾವಳಿ
ಮಂಗಳೂರು, ಜ.7 : ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಈ ಬಾರಿ ಆನ್ ಲೈನ್ ಮೂಲಕ ಚುನಾವಣೆ ನಡೆಯಲಿದ್ದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸಹಿತ 7 ಮಂದಿ ಪೈಪೋಟಿಯಲ್ಲಿದ್ದಾರೆ.
ಜ.10ರಿಂದ 12ರ ವರೆಗೆ ಆನ್ಲೈನ್ ಮೂಲಕ ಈ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಸುಮಾರು 4 ಲಕ್ಷ ಸದಸ್ಯರನ್ನು ಯುವ ಕಾಂಗ್ರೆಸ್ ಹೊಂದಿದ್ದು ನೇರ ಚುನಾವಣೆ ಮೂಲಕ ಆಯ್ಕೆ ನಡೆಯಲಿದೆ.
ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮಹಮ್ಮದ್ ನಲಪ್ಪಾಡ್, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ, ಮಾಧ್ಯಮ ಕೋ-ಆರ್ಡಿನೇಟರ್ ರಕ್ಷಾ ರಾಮಯ್ಯ, ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿದಂತೆ 7 ಮಂದಿ ಚುನಾವಣೆ ಕಣದಲ್ಲಿದ್ದಾರೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸಹಿತ ಚುನಾವಣಾ ಸಮಿತಿ ಸದಸ್ಯರು ಹೊಸದಿಲ್ಲಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಂದರ್ಶನ ನಡೆಸಿದ್ದರು. ಅಂತಿಮವಾಗಿ ಮಿಥುನ್ ರೈ ಸಹಿತ ಏಳು ಮಂದಿಯನ್ನು ಆಯ್ಕೆ ಮಾಡಲಾಗಿತ್ತು.
ಈಗಾಗಲೇ ಮಿಥುನ್ ರೈ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಯಾನ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಪ್ತರೂ ಆಗಿರುವ ಮಿಥುನ್ ರೈ, ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬೆಂಬಲವನ್ನೂ ಹೊಂದಿದ್ದಾರೆ. ಹೀಗಾಗಿ ಈ ಬಾರಿಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ತೀವ್ರ ಪೈಪೋಟಿಗೆ ಕಾರಣವಾಗಿದೆ.
Dakshina Kannada district Youth Congress president Mithun Rai is among the seven candidates who are vying with each other for bagging the post of the state Youth Congress president. Rai had earlier fought the parliamentary election from Dakshina Kannada constituency on behalf of the Congress but lost.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm