ಬ್ರೇಕಿಂಗ್ ನ್ಯೂಸ್
08-01-21 11:31 am Mangalore Correspondent ಕರಾವಳಿ
ಮಂಗಳೂರು, ಜ.8 : ಕೇರಳದಿಂದ ದ.ಕ. ಜಿಲ್ಲೆಗೆ ಬರುವ ಎಲ್ಲ ರೀತಿಯ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿ ಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಈ ಮಾಹಿತಿ ನೀಡಿದ್ದಾರೆ.
ನೆರೆ ರಾಜ್ಯ ಕೇರಳದ ಕೊಟ್ಟಾಯಂ ಮತ್ತು ಆಳಪುಝ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲೂ ಈ ರೋಗ ಹರಡುವ ಸಾಧ್ಯತೆ ಇದೆ. ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ, ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲಕರು ಅಗತ್ಯ ಕ್ರಮ ವಹಿಸಬೇಕು. ಜೊತೆಗೆ ಅನಗತ್ಯವಾಗಿ ಜನರ ಓಡಾಟವನ್ನು ನಿರ್ಬಂಧಿಸಬೇಕು ಎಂದರು.
ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿ ಜ್ವರ ಲಕ್ಷಣ ಕಂಡುಬಂದ್ದಲ್ಲಿ ತಕ್ಷಣವೇ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ರೋಗದ ಪರಿಶೀಲನೆ ಮತ್ತು ರೋಗದ ಕಣ್ಗಾವಲನ್ನು ನಿಗಾ ವಹಿಸಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಿಗೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಪಶು ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಹಾಗೂ ಪ್ರಾದೇಶಿಕ ಸಂಶೋಧನಾ ಅಧಿಕಾರಿ ವಸಂತ ಶೆಟ್ಟಿ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kerala mangalore Border check posts closed for tucks carrying chickens to prevent spread of bird flu into Mangalore.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm