ಬ್ರೇಕಿಂಗ್ ನ್ಯೂಸ್
08-01-21 11:31 am Mangalore Correspondent ಕರಾವಳಿ
ಮಂಗಳೂರು, ಜ.8 : ಕೇರಳದಿಂದ ದ.ಕ. ಜಿಲ್ಲೆಗೆ ಬರುವ ಎಲ್ಲ ರೀತಿಯ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಕ್ಕಿ ಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಈ ಮಾಹಿತಿ ನೀಡಿದ್ದಾರೆ.

ನೆರೆ ರಾಜ್ಯ ಕೇರಳದ ಕೊಟ್ಟಾಯಂ ಮತ್ತು ಆಳಪುಝ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲೂ ಈ ರೋಗ ಹರಡುವ ಸಾಧ್ಯತೆ ಇದೆ. ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ, ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲಕರು ಅಗತ್ಯ ಕ್ರಮ ವಹಿಸಬೇಕು. ಜೊತೆಗೆ ಅನಗತ್ಯವಾಗಿ ಜನರ ಓಡಾಟವನ್ನು ನಿರ್ಬಂಧಿಸಬೇಕು ಎಂದರು.

ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿ ಜ್ವರ ಲಕ್ಷಣ ಕಂಡುಬಂದ್ದಲ್ಲಿ ತಕ್ಷಣವೇ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ರೋಗದ ಪರಿಶೀಲನೆ ಮತ್ತು ರೋಗದ ಕಣ್ಗಾವಲನ್ನು ನಿಗಾ ವಹಿಸಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗಳಿಗೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಪಶು ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಹಾಗೂ ಪ್ರಾದೇಶಿಕ ಸಂಶೋಧನಾ ಅಧಿಕಾರಿ ವಸಂತ ಶೆಟ್ಟಿ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Kerala mangalore Border check posts closed for tucks carrying chickens to prevent spread of bird flu into Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm