ಬ್ರೇಕಿಂಗ್ ನ್ಯೂಸ್
12-08-20 08:30 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 12: ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಯು.ಟಿ. ಖಾದರ್, ಹಾವೂ ಸಾಯಬಾರದು, ಕೋಲು ಮುರಿಯಬಾರದು ಅನ್ನುವ ರೀತಿ ಹೇಳಿಕೆ ಕೊಟ್ಟಿದ್ದಾರೆ.
ಲೋಕಕ್ಕೆ ಸೌಹಾರ್ದ, ಸಮಾನತೆ ಹಾಗೂ ಮಾನವೀಯತೆ ಸಾರಿದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಿದವರ ವಿರುದ್ಧ ಗರಿಷ್ಠ ಕ್ರಮ ಕೈಗೊಳ್ಳಲೇ ಬೇಕು. ಹಾಗಂತ, ಇದೇ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಖಾದರ್ ಟ್ವೀಟ್ ಮಾಡಿದ್ದಾರೆ.
ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು. (2)
— UT Khadér (@utkhader) August 11, 2020
ಇದೇ ವೇಳೆ ಮತ್ತೊಂದು ಟ್ವೀಟ್ ಮಾಡಿರುವ ಖಾದರ್, ಪೊಲೀಸ್ ಇಲಾಖೆಯ ವೈಫಲ್ಯದತ್ತ ಬೊಟ್ಟು ಮಾಡಿದ್ದಾರೆ. ಪೋಲಿಸ್ ಇಲಾಖೆ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈಮೀರಿ ಹೋಗುವ ಪ್ರಶ್ನೆ ಬರುವುದಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ. ಹಾಗೆಂದು, ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ. ಈ ನೆಲದ ಕಾನೂನೇ ಅಂತಿಮ. ಎಲ್ಲರೂ ಶಾಂತಿ ಕಾಪಾಡಿ , ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರು ಅಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.
ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ.(3)
— UT Khadér (@utkhader) August 11, 2020
ಮಾಜಿ ಸಚಿವರಾಗಿ ತಮ್ಮದೇ ಪಕ್ಷದ ಕಾಂಗ್ರೆಸ್ ಶಾಸಕರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆಯನ್ನು ಯುಟಿ ಖಾದರ್ ಖಂಡಿಸಲು ಮುಂದಾಗಿಲ್ಲ. ಟ್ವಿಟರ್ ನಲ್ಲಿ ಪೊಲೀಸರಿಗೆ ಮತ್ತು ಗಲಭೆಕೋರರಿಗೆ ಸಲಹೆಗಳನ್ನು ನೀಡಿದರೆ ಹೊರತು ಕಠಿಣ ಕಾನೂನು ಕ್ರಮಕ್ಕೂ ಆಗ್ರಹಿಸಿಲ್ಲ !
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm