ಬ್ರೇಕಿಂಗ್ ನ್ಯೂಸ್
16-08-26 08:20 pm HK News Staffer ಕರಾವಳಿ
ಮಂಗಳೂರು, ಆ.16: ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿರುವ ಬಹುರಾಷ್ಟ್ರೀಯ ಕಂಪನಿ ಮ್ಯಾಕ್ಡೊನಾಲ್ಡ್ಸ್ ಆಹಾರ ಮಳಿಗೆಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ನಿನ್ನೆಯಷ್ಟೇ ಕೆಎಫ್ ಸಿ ಮಳಿಗೆಯಲ್ಲಿ ಕೊಳೆತ ಚಿಕನ್ ಮಾಂಸ ಪತ್ತೆಯಾಗಿದ್ದರಿಂದ ಆಹಾರ ಇಲಾಖೆ ಅಧಿಕಾರಿಗಳು ಎಚ್ಚತ್ತುಕೊಂಡಿದ್ದು ಇಂದು ಅದೇ ಮಾಲ್ ನಲ್ಲಿರುವ ಮೆಕ್ ಡೊನಾಲ್ಡ್ ಕಂಪನಿಯ ಮಳಿಗೆಯಲ್ಲಿ ತಪಾಸಣೆ ಕೈಗೊಂಡಿದ್ದಾರೆ. ಮಳಿಗೆಯಲ್ಲಿ ಮಾಂಸ ಇನ್ನಿತರ ವಸ್ತುಗಳನ್ನು ಶೇಖರಿಸಿಟ್ಟ ಫ್ರೀಜರ್, ಚಿಕನ್ ಬರ್ಗರ್ ಇನ್ನಿತರ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.




ಮಾಂಸ ಮತ್ತು ತರಕಾರಿ ವಸ್ತುಗಳನ್ನು ಒಂದೇ ಸ್ಟೋರೇಜ್, ಫ್ರೀಜರ್ ನಲ್ಲಿ ಇಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಧಿಕಾರಿಗಳು ಹೈಜೀನ್ ಅವ್ಯವಸ್ಥೆಯ ಬಗ್ಗೆ ಎಚ್ಚರಿಕೆಯ ನೋಟಿಸ್ ಅಂಟಿಸಿದ್ದಾರೆ. ತಪಾಸಣೆ ಸಂದರ್ಭದಲ್ಲಿ ಡೀಪ್ ಫ್ರೀಜರ್ ನಲ್ಲಿ ಮಾಂಸಹಾರ ಮತ್ತು ಸಸ್ಯಹಾರ ಒಟ್ಟಿಗೆ ಇಟ್ಟಿರುವುದು ಪತ್ತೆಯಾಗಿದೆ. ಪ್ರತ್ಯೇಕ ಸ್ಟೋರೇಜ್ ವ್ಯವಸ್ಥೆ ಇಟ್ಟುಕೊಂಡಿರಬೇಕು ಸೇರಿದಂತೆ ಆಹಾರ ಉತ್ಪನ್ನಗಳ ಸುರಕ್ಷತೆ ಬಗ್ಗೆ ವಿಶೇಷ ಆದ್ಯತೆ ನೀಡಬೇಕು. ಇದೇ ರೀತಿಯ ಪರಿಸ್ಥಿತಿ ಪುನರಾವರ್ತನೆಯಾದರೆ ದಂಡ ವಿಧಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
Food Safety Department officials conducted an inspection at the McDonald’s outlet located at City Centre Mall on K.S. Rao Road in Mangaluru on Saturday. The inspection comes a day after food safety officials reportedly found rotten chicken meat at the KFC outlet in the same mall, prompting authorities to step up inspections of food establishments in the area.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm