ಬ್ರೇಕಿಂಗ್ ನ್ಯೂಸ್
08-01-21 05:41 pm Mangalore Correspondent ಕರಾವಳಿ
ಮಂಗಳೂರು, ಜ.8: ಕೊರೊನಾ ನಿರ್ಬಂಧಗಳಿದ್ದರೂ, ಜನರು ಈಗ ಅದನ್ನು ಗಣನೆಗೆ ತೆಗೆಯುವುದನ್ನು ಮರೆತು ಬಿಟ್ಟಿದ್ದಾರೆ. ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಕೂಡ ಮಾಯವಾಗಿದೆ. ಮದುವೆ ಸಮಾರಂಭಗಳಲ್ಲಂತೂ 150 ಜನರು ಮಾತ್ರ ಸೇರಬೇಕೆಂದಿದ್ದರೂ, ದೊಡ್ಡ ಹಾಲ್ ಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರು ಸೇರುತ್ತಿದ್ದಾರೆ. ಇಂಥ ನಿರ್ಲಕ್ಷ್ಯವನ್ನು ಮನಗಂಡ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಈಗ ದಂಡ ಬೀಸಲು ಆರಂಭಿಸಿದ್ದಾರೆ.

ಜ.7ರಂದು ಕಂಕನಾಡಿಯ ವೆಲೆನ್ಸಿಯಾ ಚರ್ಚ್ ಹಾಲ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದಲ್ಲದೆ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ವಿಚಾರದಲ್ಲಿ ಪಾಲಿಕೆಯ ಅಧಿಕಾರಿಗಳು 5 ಸಾವಿರ ರೂ. ದಂಡ ಹಾಕಿದ್ದಾರೆ. ಜನರ ತಪ್ಪೇ ಆಗಿದ್ದರೂ, ಸಂಬಂಧಪಟ್ಟ ಹಾಲ್ ನವರು ಈ ಬಗ್ಗೆ ಶಿಸ್ತು ರೂಪಿಸಬೇಕು, ಅಂತರ ಕಾಯ್ದುಕೊಂಡು ಚೇರ್ ಇರಿಸಬೇಕೆಂದು ಜಿಲ್ಲಾಧಿಕಾರಿಗಳು ನಿಯಮ ರೂಪಿಸಿದ್ದಾರೆ. ಅದರಂತೆ, ಸೀಮಿತ ಸಂಖ್ಯೆಯಲ್ಲಿ ಜನ ಸೇರಬೇಕು, ಎಲ್ಲರೂ ಮಾಸ್ಕ್ ಧರಿಸಿರಬೇಕು ಎಂಬ ಷರತ್ತುಗಳನ್ನೂ ಹೇರಲಾಗಿದೆ.
ಹೀಗಿದ್ದರೂ, ಹಾಲ್ ಸಂಬಂಧಪಟ್ಟವರಾಗಲೀ, ಮದುವೆ ನಡೆಸುವ ಪಾರ್ಟಿಯಾಗಲೀ ಈ ಬಗ್ಗೆ ಜಾಗ್ರತೆ ವಹಿಸುವುದಿಲ್ಲ. ಕಂಕನಾಡಿಯ ಸಮೃದ್ಧಿ ಹಾಲ್ ನಲ್ಲಿ ಕೂಡ ಇದೇ ರೀತಿಯ ಉಲ್ಲಂಘನೆ ಆಗಿದ್ದರಿಂದ ಅಲ್ಲಿಯೂ ದಂಡ ವಿಧಿಸಲಾಗಿದೆ. ಆದರೆ, ಹಾಲ್ ಸಂಬಂಧಿತರು ಮಾತ್ರ ಈ ಬಗ್ಗೆ ಗರಂ ಆಗಿದ್ದಾರೆ. ಎಲ್ಲ ಹಾಲ್ ಗಳಲ್ಲಿಯೂ ಇಂಥ ಉಲ್ಲಂಘನೆ ಆಗುತ್ತದೆ. ಪಾಲಿಕೆಯವರು ಎಲ್ಲ ಕಡೆಯೂ ದಂಡ ವಿಧಿಸಲಿ ಎಂದು ಹೇಳಿದ್ದಾರೆ.
The Mangalore city corporation has imposed a fine of Rs 5000 to Valencia church hall for violating covid rule.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm