ಬ್ರೇಕಿಂಗ್ ನ್ಯೂಸ್
08-01-21 08:38 pm Mangaluru Correspondent ಕರಾವಳಿ
ಉಳ್ಳಾಲ, ಜ.8: ದೇಶಾದ್ಯಂತ ಕೊರೊನಾಕ್ಕೆ ಲಸಿಕೆ ನೀಡುವ ರಿಹರ್ಸಲ್ ನಡೆಯುತ್ತಿದೆ. ಕರ್ನಾಟಕ ಸರಕಾರದಿಂದ ಬಿಡುಗಡೆ ಮಾಡಲಾದ ಕೋವಿಡ್ ಆ್ಯಪ್ನಲ್ಲಿ ದಾಖಲಿಸಿರುವ ಕೊರೊನಾ ವಾರಿಯರ್ಸ್ ಗೆ ಸರಕಾರದ ಯೋಜನೆಯಂತೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲೂ ಅಣಕು ಲಸಿಕೆ ನೀಡುವ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹಿರೇಮಠ ತಿಳಿಸಿದರು.
ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಡ್ರೈ ರನ್ ಕಾರ್ಯಕ್ರಮದಲ್ಲಿ ಆಯ್ದ ಕೊರೊನಾ ವಾರಿಯರ್ಸ್ ಗೆ ಅಣಕು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮೇಲುಸ್ತುವಾರಿ ವಹಿಸಿ ಮಾತನಾಡಿದರು.
ಲಸಿಕೆ ಕೊಡುವುದು, ಲಸಿಕೆ ಹಾಕುವುದು ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ತ್ರಿ ರೂಂ ಟೆಕ್ನಿಕ್ ಅನುಸರಿಸಲಾಗುತ್ತಿದೆ. ಸರಕಾರ ವಿಧಿಸಿರುವ ನಿಯಮದಂತೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಹಾಗೂ ಮುಂಜಾಗ್ರತೆ ಕ್ರಮ ವಹಿಸಿದ್ದೇವೆ. ಸರಕಾರದ ಸೂಚನೆಯಂತೆ 25 ಜನರನ್ನು ನೋಂದಾಯಿಸಿ ಪ್ರಾಯೋಗಿಕವಾಗಿ ಅಣಕು ಲಸಿಕೆ ನೀಡಲಾಗಿದ್ದು, ಈ ವೇಳೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗಿದೆ ಎಂದು ಹೇಳಿದರು.
ಕ್ಷೇಮ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ನಂಜೇಶ್, ಪ್ರಾಧ್ಯಾಪಕಿ ಡಾ. ಅಂಕಿತಾ , ಕ್ಷೇಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಮಂತ್ ಶೆಟ್ಟಿ, ಮತ್ತು ನರ್ಸಿಂಗ್ ವಿಭಾಗದ ಸಿಬಂದಿಗಳು ಉಪಸ್ಥಿತರಿದ್ದರು.
A dry run for vaccination against COVID-19 was held at KS Hedge Hospital in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm