ಬ್ರೇಕಿಂಗ್ ನ್ಯೂಸ್
08-01-21 10:54 pm Mangaluru Correspondant ಕರಾವಳಿ
ಮಂಗಳೂರು, ಜ.8: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ ಅಗ್ನಿಶಾಮಕ ಸಿಬಂದಿಗಳು ಆಗಮಿಸಿದ್ದು ಬಹಳ ತ್ರಾಸದ ಬಳಿಕ ಬೆಂಕಿ ನಂದಿಸಿದ್ದಾರೆ.


ಈ ಘಟಕದಲ್ಲಿ ಸುಮಾರು 90 ಸಾವಿರ ಲೀಟರ್ ಫರ್ನೆಸ್ ಆಯಿಲ್ ಸಂಗ್ರಹ ಇದೆ ಎನ್ನಲಾಗಿದ್ದು, ಅದೃಷ್ಟವಶಾತ್ ಅಗ್ನಿ ಜ್ವಾಲೆ ಅದಕ್ಕೆ ಹರಡಿಲ್ಲ. ಘಟನೆಯ ವೇಳೆ ರಾತ್ರಿ ಪಾಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದು ವಿರಾಮದ ಕಾರಣ ಕೆಲವರು ಚಹಾಕ್ಕೆಂದು ಹೊರಗೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು. ಪಣಂಬೂರು ವಲಯ ಎಸಿಪಿ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಪಣಂಬೂರು ಎಸ್ ಐ ಉಮೇಶ್ ಭದ್ರತೆ ಏರ್ಪಡಿಸಿದ್ದರು. ದ.ಕ ಜಿಲ್ಲೆಯಲ್ಲಿರುವ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕ ಇದಾಗಿದ್ದು ಆಧುನಿಕ ಮಾದರಿಯಲ್ಲಿ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿತ್ತು.
A Spring factory caught fire accidentally incurring crores of loss in Baikampady, Mangalore. It is said that the incident took place due to a short circuit.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm