ಬ್ರೇಕಿಂಗ್ ನ್ಯೂಸ್
08-01-21 10:54 pm Mangaluru Correspondant ಕರಾವಳಿ
ಮಂಗಳೂರು, ಜ.8: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ ಅಗ್ನಿಶಾಮಕ ಸಿಬಂದಿಗಳು ಆಗಮಿಸಿದ್ದು ಬಹಳ ತ್ರಾಸದ ಬಳಿಕ ಬೆಂಕಿ ನಂದಿಸಿದ್ದಾರೆ.


ಈ ಘಟಕದಲ್ಲಿ ಸುಮಾರು 90 ಸಾವಿರ ಲೀಟರ್ ಫರ್ನೆಸ್ ಆಯಿಲ್ ಸಂಗ್ರಹ ಇದೆ ಎನ್ನಲಾಗಿದ್ದು, ಅದೃಷ್ಟವಶಾತ್ ಅಗ್ನಿ ಜ್ವಾಲೆ ಅದಕ್ಕೆ ಹರಡಿಲ್ಲ. ಘಟನೆಯ ವೇಳೆ ರಾತ್ರಿ ಪಾಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದು ವಿರಾಮದ ಕಾರಣ ಕೆಲವರು ಚಹಾಕ್ಕೆಂದು ಹೊರಗೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು. ಪಣಂಬೂರು ವಲಯ ಎಸಿಪಿ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಪಣಂಬೂರು ಎಸ್ ಐ ಉಮೇಶ್ ಭದ್ರತೆ ಏರ್ಪಡಿಸಿದ್ದರು. ದ.ಕ ಜಿಲ್ಲೆಯಲ್ಲಿರುವ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕ ಇದಾಗಿದ್ದು ಆಧುನಿಕ ಮಾದರಿಯಲ್ಲಿ ಘಟಕ ಕಾರ್ಯ ನಿರ್ವಹಣೆ ಮಾಡುತ್ತಿತ್ತು.
A Spring factory caught fire accidentally incurring crores of loss in Baikampady, Mangalore. It is said that the incident took place due to a short circuit.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm