ಬ್ರೇಕಿಂಗ್ ನ್ಯೂಸ್
09-01-21 02:19 pm Mangalore Correspondent ಕರಾವಳಿ
ಉಳ್ಳಾಲ, ಜ.9: ತೊಕ್ಕೊಟ್ಟು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿಯುತ್ತಾ ನಿಂತಿದ್ದ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಅವರ ತಂಡ ಇದ್ದ ಜಾಗಕ್ಕೆ ಬಂದ ತಾತಪ್ಪನೊಬ್ಬ ಸಾರ್ವಜನಿಕವಾಗಿ ಎಲ್ರೂ ಮಾಸ್ಕ್ ಹಾಕ್ರಿ ಎಂದು ಬೊಬ್ಬೆ ಹೊಡೆದು ಪೊಲೀಸರನ್ನು ಪರೋಕ್ಷವಾಗಿ ಎಚ್ಚರಿಸಿದ ಘಟನೆ ನಡೆದಿದೆ.
ತಾತಪ್ಪನ ಕಾಳಜಿ ಕಂಡು ಅವ ಅವಾಕ್ಕಾದ ಪೊಲೀಸ್ ಕಮಿಷನರ್ ಕೂಡ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡು ತಾತಪ್ಪನನ್ನು ಹತ್ತಿರಕ್ಕೆ ಕರೆದು ಸೀಯಾಳ ಕೊಟ್ಟು ಉಪಚರಿಸಿದ್ದಾರೆ.

ತೊಕ್ಕೊಟ್ಟು ಒಳಪೇಟೆಯ ಮೂರು ಅನಧಿಕೃತ ಬೀಫ್ ಸ್ಟಾಲ್ ಗಳಿಗೆ ನಿನ್ನೆ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದು ಘಟನಾ ಸ್ಥಳಕ್ಕೆ ಇಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕಮೀಷನರ್, ಡಿಸಿಪಿ, ಎಸಿಪಿ, ಉಳ್ಳಾಲ ಪಿಐ ಅವರನ್ನು ಒಳಗೊಂಡಿದ್ದ ತಂಡವು ಒಳಪೇಟೆಯ ಅಂಗಡಿಯೊಂದರಲ್ಲಿ ಸೀಯಾಳ ಕುಡಿದು ಮಾಸ್ಕನ್ನು ಕತ್ತಿಗೆ ಜಾರಿಸಿಕೊಂಡು ಮಾತುಕತೆಯಲ್ಲಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಸ್ಥಳೀಯ ಪ್ರಾಯದ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಮಾಸ್ಕ್ ಹಾಕ್ರಿ ಎಂದು ಗಟ್ಟಿಯಾಗಿ ಒಸರಿದ್ದು, ಇದು ಪೊಲೀಸ್ ತಂಡಕ್ಕೂ ಪರೋಕ್ಷವಾಗಿ ಎಚ್ವರಿಸಿದಂತಿತ್ತು. ಕೂಡಲೇ ಕಮೀಷನರ್, ಡಿಸಿಪಿಯವರು ಕತ್ತಲ್ಲಿದ್ದ ಮಾಸ್ಕನ್ನು ಮುಖಕ್ಕೆ ಏರಿಸಿಕೊಂಡಿದ್ದಾರೆ.

ಈ ವೇಳೆ, ಕಮಿಷನರ್ ಅವರ ಸಹಾಯಕರು ತಾತಪ್ಪ ಸೇರಿ ಸಾರ್ವಜನಿಕರನ್ನು ಗದರಿಸಲು ಮುಂದಾಗಿದ್ದಾರೆ. ಕಮಿಷನರ್ ಶಶಿಕುಮಾರ್ ಮಾತ್ರ ಮಾಸ್ಕ್ ಬಗ್ಗೆ ಕಾಳಜಿ ಮೂಡಿಸಿದ ತಾತಪ್ಪನನ್ನು ಆಲಿಂಗಿಸಿ ಸೀಯಾಳ ಕೊಟ್ಟು ಉಪಚರಿಸಿ ಸ್ಥಳದಿಂದ ತೆರಳಿದ್ದಾರೆ.
An Elderly Man in Ullal was found advising Police Commissioner and team to wear mouth mask when they were found without wearing a mask.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm