ಬ್ರೇಕಿಂಗ್ ನ್ಯೂಸ್
12-08-20 10:02 am Bangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬೆಂಗಳೂರು ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೇ ಕಾರಣ ಕಾರಣವೆಂದು ಎಸ್ ಡಿ ಪಿ ಐ ಆರೋಪಿಸಿದೆ. ಬೆಂಗಳೂರು ಗಲಭೆ ಕುರಿತು ಪ್ರತಿಕ್ರಿಯಿಸಿರುವ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಗಲಭೆಗೆ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ನವೀನ್ ಎಂಬಾತ ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ್ದ. ಈ ಬಗ್ಗೆ ಸ್ಥಳೀಯ ಯುವಕರು ಪೊಲೀಸ್ ಠಾಣೆಗೆ ದೂರು ಕೊಟ್ರೂ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನವೀನ್, ಶಾಸಕ ಅಖಂಡ ಶ್ರೀನಿವಾಸ್ ರ ಸೋದರ ಅಳಿಯನಾಗಿರೋದ್ರಿಂದ ಪೊಲೀಸರು ಕ್ರಮ ಕೈಗೊಂಡಿಲ್ಲ. ಈ ಪರಿಣಾಮ ಮೊದಲೇ ಆಕ್ರೋಷದಿಂದ ಇದ್ದ ಜನ ಪೊಲೀಸರ ನಿರ್ಲಕ್ಷ್ಯದಿಂದ ರೊಚ್ಚಿಗೆದ್ದಿದ್ದಾರೆ. ಇದೇ ಘರ್ಷಣೆಗೆ ಕಾರಣ ಎಂದು ಅವರು ಆರೋಪಿಸಿದರು.

ಈ ಅಹಿತಕರ ಘಟನೆಗೆ ಹಾಗೂ ಮೂರು ಜೀವ ಬಲಿಯಾಗಲು ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಕಿಡಿಕಾರಿದ ಅವರು ಘಟನೆಗೆ ನವೀನ್ ಎಂಬಾತನ ಕೋಮು ಪ್ರಚೋದನಾ ಫೇಸ್ ಬುಕ್ ಪೋಸ್ಟ್ ಕಾರಣ ಎಂದು ಅವರು ದೂರಿದರು.
ಎಸ್ ಡಿ ಪಿ ಐ ಮುಖಂಡರು ಪೊಲೀಸರ ಜೊತೆ ಸೇರಿ ಜನರನ್ನು ಸಮಾಧಾನಪಡಿಸಿದ್ದಾರೆ. ಆದರೆ ಗಲಭೆ ನಿಯಂತ್ರಿಸಲು ಬಂದ ಮುಝಮಿಲ್ ಪಾಷರನ್ನು ಪೊಲೀಸರು ಬಂಧಿಸಿದ್ದಾರೆ.ಇದು ಪೊಲೀಸರ ಹಾಗೂ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಯತ್ನ ಎಂದು ಅವರು ಆರೋಪಿಸಿದರು.
ಮಾಮೂಲಿಯಂತೆ ಎಸ್ ಡಿ ಪಿ ಐಯನ್ನು ಗಲಭೆಗೆ ಎಳೆದು ತರುವ ಪ್ರಯತ್ನ ನಡೆದಿದೆ. ಜನರು ಯಾರೂ ಅಪಪ್ರಚಾರವನ್ನು ಗಣನೆಗೆ ತೆಗೆಯಬಾರದು. ಎಸ್ ಡಿ ಪಿ ಐ ಯಾವುತ್ತೂ ನ್ಯಾಯ,ನೀತಿ,ಅಭಿವೃದ್ಧಿ ಪರ ಇರುತ್ತದೆ ಎಂದು ಅವರು ಹೇಳಿದರು.
Video:
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm