ಬ್ರೇಕಿಂಗ್ ನ್ಯೂಸ್
12-08-20 10:02 am Bangalore Correspondent ಕರಾವಳಿ
ಮಂಗಳೂರು, ಆಗಸ್ಟ್ 12: ಬೆಂಗಳೂರು ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೇ ಕಾರಣ ಕಾರಣವೆಂದು ಎಸ್ ಡಿ ಪಿ ಐ ಆರೋಪಿಸಿದೆ. ಬೆಂಗಳೂರು ಗಲಭೆ ಕುರಿತು ಪ್ರತಿಕ್ರಿಯಿಸಿರುವ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಗಲಭೆಗೆ ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ನವೀನ್ ಎಂಬಾತ ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ್ದ. ಈ ಬಗ್ಗೆ ಸ್ಥಳೀಯ ಯುವಕರು ಪೊಲೀಸ್ ಠಾಣೆಗೆ ದೂರು ಕೊಟ್ರೂ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನವೀನ್, ಶಾಸಕ ಅಖಂಡ ಶ್ರೀನಿವಾಸ್ ರ ಸೋದರ ಅಳಿಯನಾಗಿರೋದ್ರಿಂದ ಪೊಲೀಸರು ಕ್ರಮ ಕೈಗೊಂಡಿಲ್ಲ. ಈ ಪರಿಣಾಮ ಮೊದಲೇ ಆಕ್ರೋಷದಿಂದ ಇದ್ದ ಜನ ಪೊಲೀಸರ ನಿರ್ಲಕ್ಷ್ಯದಿಂದ ರೊಚ್ಚಿಗೆದ್ದಿದ್ದಾರೆ. ಇದೇ ಘರ್ಷಣೆಗೆ ಕಾರಣ ಎಂದು ಅವರು ಆರೋಪಿಸಿದರು.

ಈ ಅಹಿತಕರ ಘಟನೆಗೆ ಹಾಗೂ ಮೂರು ಜೀವ ಬಲಿಯಾಗಲು ಪೊಲೀಸರ ನಿರ್ಲಕ್ಷ್ಯ ಕಾರಣ ಎಂದು ಕಿಡಿಕಾರಿದ ಅವರು ಘಟನೆಗೆ ನವೀನ್ ಎಂಬಾತನ ಕೋಮು ಪ್ರಚೋದನಾ ಫೇಸ್ ಬುಕ್ ಪೋಸ್ಟ್ ಕಾರಣ ಎಂದು ಅವರು ದೂರಿದರು.
ಎಸ್ ಡಿ ಪಿ ಐ ಮುಖಂಡರು ಪೊಲೀಸರ ಜೊತೆ ಸೇರಿ ಜನರನ್ನು ಸಮಾಧಾನಪಡಿಸಿದ್ದಾರೆ. ಆದರೆ ಗಲಭೆ ನಿಯಂತ್ರಿಸಲು ಬಂದ ಮುಝಮಿಲ್ ಪಾಷರನ್ನು ಪೊಲೀಸರು ಬಂಧಿಸಿದ್ದಾರೆ.ಇದು ಪೊಲೀಸರ ಹಾಗೂ ಸರ್ಕಾರದ ವೈಫಲ್ಯವನ್ನು ಮರೆಮಾಚಲು ಯತ್ನ ಎಂದು ಅವರು ಆರೋಪಿಸಿದರು.
ಮಾಮೂಲಿಯಂತೆ ಎಸ್ ಡಿ ಪಿ ಐಯನ್ನು ಗಲಭೆಗೆ ಎಳೆದು ತರುವ ಪ್ರಯತ್ನ ನಡೆದಿದೆ. ಜನರು ಯಾರೂ ಅಪಪ್ರಚಾರವನ್ನು ಗಣನೆಗೆ ತೆಗೆಯಬಾರದು. ಎಸ್ ಡಿ ಪಿ ಐ ಯಾವುತ್ತೂ ನ್ಯಾಯ,ನೀತಿ,ಅಭಿವೃದ್ಧಿ ಪರ ಇರುತ್ತದೆ ಎಂದು ಅವರು ಹೇಳಿದರು.
Video:
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm