ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm