ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm