ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 07:24 pm
Mangalore Correspondent
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm