ಬ್ರೇಕಿಂಗ್ ನ್ಯೂಸ್
10-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.10 : ಗಾಳಿ ತುಂಬಿಸುವಾಗ ಜೆಸಿಬಿಯ ಟಯರ್ ಟ್ಯೂಬ್ ಸಿಡಿದು ಯುವಕ ಮೃತಪಟ್ಟ ಘಟನೆ ನಗರದ ಪದುವಾ ಶಾಲೆ ಬಳಿ ಸಂಭವಿಸಿದೆ.
ಅಂಕೋಲಾ ಮೂಲದ ಟಿಪ್ಪರ್ ಚಾಲಕ ಮಿಥುನ್ (28) ಮೃತಪಟ್ಟವರು. ಅವರು ಮಧ್ಯಾಹ್ನ ವೇಳೆ ಟಯರ್ ಅಂಗಡಿ ಎದುರು ಟಿಪ್ಪರ್ ನಿಲ್ಲಿಸಿ, ಟಿಪ್ಪರ್ನೊಳಗಿದ್ದ ಜೆಸಿಬಿಯ ಟಯರ್ಗೆ ಗಾಳಿ ತುಂಬಿಸುತ್ತಿದ್ದರು. ಆಗ ಟ್ಯೂಬ್ ಸ್ಫೋಟಗೊಂಡಿದ್ದು ಅದರ ಡಿಸ್ಕ್ ಹಾರಿ ಅದರಲ್ಲಿದ್ದ ಬೋಲ್ಟ್ಗಳು ಮಿಥುನ್ ಅವರ ಎದೆಗೆ ಬಡಿದು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jcb tyre blast kills one person in Mangalore. The deceased has been identified as Mithun (28).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm