ಬ್ರೇಕಿಂಗ್ ನ್ಯೂಸ್
10-01-21 05:22 pm Udupi Correspondent ಕರಾವಳಿ
ಉಡುಪಿ, ಜ.10: ಅಪರಿಚಿತ ಯುವಕನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಂದ್ರಾಣಿ ರೈಲು ನಿಲ್ದಾಣದ ಸನಿಹ ಭಾನುವಾರ ಕಂಡುಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತರ ಬಳಿ ಗುರುತು ಚೀಟಿ ಪತ್ತೆಯಾಗಿದ್ದು ಅದರಲ್ಲಿ ಗಿರೀಶ್ ಪರಿಕಾಂತ್ರ (23), ತಂದೆ ಯಶವಂತ ಪರಿಕಾಂತ್ರ, ಕಾರವಾರ ಎಂದು ವಿಳಾಸ ಇರುವುದು ಕಂಡುಬಂದಿದೆ. ಶವವನ್ನು ಕೆ.ಎಂ.ಸಿ. ಆಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವ ಸಾಗಾಟಕ್ಕೆ ಉಚಿತ ಆಂಬ್ಯುಲೆನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದ್ದಾರೆ.
A 23-year-old youth commits suicide near the Manipal railway track in Udupi. The deceased has been identified as Girish (23).
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 07:24 pm
Mangalore Correspondent
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm