ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm