ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 07:24 pm
Mangalore Correspondent
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
ಮನವಿ ಕೊಡಲು ಬಂದವರನ್ನು ತಡೆದ ಪೊಲೀಸರು, ಬೆಳ್ತಂಗಡಿ...
27-10-25 04:36 pm
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm