ಬ್ರೇಕಿಂಗ್ ನ್ಯೂಸ್
10-01-21 10:18 pm Mangaluru Correspondent ಕರಾವಳಿ
Photo credits : Coast Guard Mangalore
ಮಂಗಳೂರು, ಜ.10: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಮೀನುಗಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇದೇ ವೇಳೆ ಬೋಟಿನಲ್ಲಿದ್ದ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ.
ತಮಿಳುನಾಡು ಮೂಲದ ಮೀನುಗಾರಿಕಾ ಬೋಟ್ ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲಿ ದೂರಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿತ್ತು. ಈ ಸಂದರ್ಭ ಬೋಟಿನಲ್ಲಿದ್ದ ಗ್ಯಾಸ್ ಸಿಲಿಂಡರ್ ದಿಢೀರ್ ಸ್ಫೋಟಗೊಂಡಿದ್ದು ದೋಣಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆಗೆ ಧಾವಿಸಿದೆ. ಮುಂಬೈ ವಲಯದ ಕರಾವಳಿ ರಕ್ಷಣಾ ಪಡೆಯಿಂದ ಸಾಚೇತ್ ಮತ್ತು ಸುಜೀತ್ ಎನ್ನುವ ಎರಡು ಕಾವಲು ನೌಕೆಗಳನ್ನು ಸಹಾಯಕ್ಕೆ ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಯಿತು. ಅಲ್ಲದೆ, ಅಪಾಯಕ್ಕೆ ಈಡಾಗಿದ್ದ ದೋಣಿಯ ತ್ವರಿತ ಪತ್ತೆಗಾಗಿ ವಿಮಾನ ಬಳಸಲಾಗಿತ್ತು.
ಈ ವೇಳೆ ದೋಣಿ ಪತ್ತೆ ಮಾಡಿದ್ದಲ್ಲದೆ, ಅಪಾಯಕ್ಕೀಡಾದ ಮೀನುಗಾರರ ಜೊತೆ ಸಂವಹನ ಸಾಧಿಸಿ ಧೈರ್ಯ ತುಂಬಿದ್ದಾರೆ. ಅದೇ ಸ್ಥಳಕ್ಕೆ ಕೋಸ್ಟ್ಗಾರ್ಡ್ ನೌಕೆಗಳೆರಡೂ ತಲಪಿದ್ದು ತಕ್ಷಣವೇ ತೀವ್ರ ಗಾಯಗೊಂಡಿದ್ದ ಓರ್ವನನ್ನು ರಕ್ಷಣಾ ನೌಕೆಗೆ ತರಿಸಿಕೊಂಡು ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆನಂತರ ಅದರಲ್ಲಿದ್ದ ಎಲ್ಲ ಮೀನುಗಾರರನ್ನೂ ರಕ್ಷಿಸಿ ಮಂಗಳೂರಿಗೆ ಕರೆತರಲಾಗಿದೆ. ಬಳಿಕ ಗಾಯಗೊಂಡ ಮೀನುಗಾರನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Indian Coast Guard Rescues Tamil Nadu Fishermen 140 miles West of New Mangalore Port from Fishing Boat which had on board
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm