ಬ್ರೇಕಿಂಗ್ ನ್ಯೂಸ್
11-01-21 10:21 am Mangalore Correspondent ಕರಾವಳಿ
Photo credits : Representative Image
ಬಂಟ್ವಾಳ, ಜ.11 : ಆಟ ಆಡುತ್ತಿದ್ದ ವೇಳೆ ತೋಟದ ಮಧ್ಯದಲ್ಲಿರುವ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸೆರ್ಕಳ ಎಂಬಲ್ಲಿ ನಡೆದಿದೆ.
ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ ಹಂಝ ಎಂಬವರ ಪುತ್ರಿ 4 ವರ್ಷದ ಸರಪುನ್ನಿಸಾ ಮೃತಪಟ್ಟ ಬಾಲಕಿ. ಬಾರೆಬೆಟ್ಟು ನಿವಾಸಿ ಹಂಝ ಅವರ ಮಕ್ಕಳಾದ ರಸೀದ್ ಮತ್ತು ಬದ್ರುದ್ದೀನ್ ಜೊತೆ ಸರಪುನ್ನಿಸಾ ತೋಟಕ್ಕೆ ಆಟವಾಡಲು ತೆರಳಿದ್ದರು. ಈ ವೇಳೆ, ಸರಪುನ್ನಿಸಾ ತೋಟದ ಮದ್ಯದಲ್ಲಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾಳೆ. ಈ ಬಗ್ಗೆ ರಸೀದ್, ಬದ್ರುದ್ದೀನ್ ಮನೆಗೆ ಓಡಿಕೊಂಡು ಬಂದು ತಿಳಿಸಿದ್ದಾರೆ.
ಮನೆಮಂದಿ ತೋಟದ ಬಳಿಗೆ ಹೋಗಿ ಕೂಡಲೇ ನೀರಿನಿಂದ ಮೇಲೆತ್ತಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a 4-year-old girl lost her life after she fell into the lake while she was playing at Bantwal in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm