ಬ್ರೇಕಿಂಗ್ ನ್ಯೂಸ್
11-01-21 10:30 pm Mangaluru Correspondent ಕರಾವಳಿ
ಉಳ್ಳಾಲ, ಜ.11: ವಾರದ ಹಿಂದೆ ತೊಕ್ಕೊಟ್ಟಿನಲ್ಲಿ ಟೈಲರ್ ವೃತ್ತಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನು ತಲೆಗೆ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ರಿಕ್ಷಾ ಚಾಲಕನೊಬ್ಬ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ. ಮಹಿಳೆಯ ಸ್ಥಿತಿ ಶಂಕೆಗೆ ಕಾರಣವಾಗಿದ್ದರಿಂದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಿಕ್ಷಾ ಚಾಲಕ ಚೆಂಬುಗುಡ್ಡೆ ನಿವಾಸಿ ಸಾಧಿಕ್ (25) ನನ್ನು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.

ತೊಕ್ಕೊಟ್ಟು ಕೇಂದ್ರ ಬಸ್ಸು ತಂಗುದಾಣದ ಬಳಿಯ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅಂಬ್ಲಮೊಗರಿನ ತಾರಿಗುಡ್ಡೆ ನಿವಾಸಿ ದಿನೇಶ್ ಎಂಬವರ ಪತ್ನಿ ಶೋಭಾ (30) ಕಳೆದ ಜ.5 ರಂದು ತೊಕ್ಕೊಟ್ಟಿನಿಂದ ಬಸ್ಸಿನಲ್ಲಿ ಹೊರಟವರು ಮನೆಗೆ ಬಂದಿರಲಿಲ್ಲ. ಮನೆ ಮಂದಿಗೆ ಶೋಭಾ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆಸ್ಪತ್ರೆಯಿಂದಲೇ ಮಾಹಿತಿ ಬಂದಿತ್ತು. ಶೋಭಾ ಬಳಿಯಿದ್ದ ಐಡಿ ಕಾರ್ಡಿನ ವಿಳಾಸದ ಮೂಲಕ ಮನೆಮಂದಿಗೆ ಮಾಹಿತಿ ನೀಡಲಾಗಿತ್ತು. ಮನೆಮಂದಿ ಆಸ್ಪತ್ರೆಗೆ ಬರುವಷ್ಟರಲ್ಲಿ ಶೋಭಾ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದರು. ಈ ಕುರಿತು ಆಸ್ಪತ್ರೆಯಲ್ಲಿ ವಿಚಾರಿಸಿದಾಗ ರಿಕ್ಷಾ ಚಾಲಕ ಗಾಯಾಳು ಮಹಿಳೆಯನ್ನು ತಂದು ಆಸ್ಪತ್ರೆಯ ತುರ್ತು ನಿಗಾ ಘಟಕದ ಬಳಿ ಮುಟ್ಟಿಸಿ ತೆರಳಿದ್ದಾನೆಂದು ತಿಳಿದುಬಂದಿತ್ತು.
ಆಸ್ಪತ್ರೆ ಸಿಬಂದಿ ಗಾಯಾಳು ಮಹಿಳೆಯನ್ನು ತಕ್ಷಣ ದಾಖಲಿಸಿಕೊಂಡು ಚಿಕಿತ್ಸೆ ಆರಂಭಿಸಿದ್ದರು. ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿ ಅಪಘಾತ ನಡೆಸಿದೆ ಎನ್ನಲಾದ ವಾಹನಕ್ಕಾಗಿ ಶೋಧ ಮುಂದುವರಿಸಿದ್ದರು. ಆಸ್ಪತ್ರೆಯ ಸಿಸಿಟಿವಿ ಆಧಾರದಲ್ಲಿ ಇದೀಗ ಪೊಲೀಸರು ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
In the case where a 30-year-old woman identified as Shobha was mysteriously injured at Deralakatte, the police on Monday, January 11 arrested the auto-rickshaw driver.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm