ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm