ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm