ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm