ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm