ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 07:25 pm
HK News Desk
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm