ಬ್ರೇಕಿಂಗ್ ನ್ಯೂಸ್
11-01-21 10:51 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಯಾರೇ ಆಗಲಿ, ಇನ್ನೊಮ್ಮೆ ಪಾಕಿಸ್ತಾನ ಝಿಂದಾಬಾದ್ ಕೂಗಿದ್ರೆ ಪರಿಣಾಮ ನೆಟ್ಟಗಿರಲ್ಲ. ಅಂಥ ಕೂಗು ಮತ್ತೆ ಕೇಳಿಬಂದರೆ ಭಾರತ್ ಮಾತೆಗೆ ಜೈ ಕೂಗುವ ಹುಡುಗರೇ ಸೇರಿ ನಿಮ್ಮ ನಾಲಗೆ ಕಿತ್ತು ಹಾಕಲಿದ್ದಾರೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಹಮ್ಮಿಕೊಂಡ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿ ಈಶ್ವರಪ್ಪ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ರಡು ಗ್ರಾಪಂಗಳಲ್ಲಿ ಒಂದೆರೆಡು ಸೀಟ್ ಗೆದ್ದಿರುವ ಮಂದಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಕಾಂಗ್ರೆಸ್ಸಿಗರು ಅದನ್ನ ಖಂಡಿಸೋಕೆ ಸಿದ್ದರಿಲ್ಲ. ಇವರಿಗೆ ಏನೋ ಅವರ ಮೇಲೆ ಮಮಕಾರ ಹೆಚ್ಚು. ಹೀಗೇ ಮಾಡಿ, ಇವರು ಅಧಿಕಾರ ಕಳಕೊಂಡಿದ್ದಾರೆ. ಸಿದ್ದರಾಮಯ್ಯ ಗೋಮಾತೆಯ ಶಾಪಕ್ಕೆ ಬಲಿಯಾಗಿ ಎಲ್ಲವನ್ನೂ ಕಳೆದುಕೊಂಡ್ರು. ಈಗ ಒಂದ್ಕಡೆ ಸಿದ್ದರಾಮಯ್ಯ ಇನ್ನೊಂದ್ಕಡೆ ಎಚ್ಡಿಕೆ ತಾವೇ ಅಧಿಕಾರಕ್ಕೆ ಬರ್ತೀವಿ, ನಾನೇ ಸಿಎಂ ಅಂತ ಹೇಳ್ಕೊಂಡು ತಿರುಗ್ತಾರೆ. ಆದರೆ ಮುಂದೆ ಗೆಲ್ಲೋದು ಬಿಜೆಪಿಯೇ. ಅಧಿಕಾರಕ್ಕೆ ಬರೋದು ಬಿಜೆಪಿ. ನಾನು ಗೋಮಾಂಸ ತಿಂತೇನೆ ಅನ್ನೋ ಸಿದ್ದರಾಮಯ್ಯ ತಿಂದು ಸಾಯಲಿ ನಮಗೇನು ? ಇವರು ಗೋಮಾಂಸ ತಿಂತೀನಿ ಅಂದ್ರೂ ಒಬ್ಬ ಕಾಂಗ್ರೆಸ್ ನಾಯಕ ವಿರೋಧಿಸಿಲ್ಲ.
ಪಾಕ್ ಪರ ಘೋಷಣೆ ಕೂಗಿದವರನ್ನೇ ವಿರೋಧಿಸುವ ಯೋಗ್ಯತೆ ಇಲ್ಲ ಇವರಿಗೆ ಎಂದು ಛೇಡಿಸಿದರು.
K S Eshwarappa warned those who shout pro Pakistan slogan of cutting their tongue during his speech in Bantwal, Mangalore.
01-09-25 01:25 pm
Bangalore Correspondent
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
Siddaramaiah, Banumustak: ನಾಡಹಬ್ಬ ದಸರಾ ಎಲ್ಲರಿ...
31-08-25 05:35 pm
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
31-08-25 10:34 pm
Mangalore Correspondent
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
31-08-25 10:55 pm
Mangalore Correspondent
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm