ಬ್ರೇಕಿಂಗ್ ನ್ಯೂಸ್
11-01-21 11:00 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಎಷ್ಟು ಸ್ಥಾನಕ್ಕೆ ಬದಲಾವಣೆ ಆಗಲಿದೆ, ಇವೆಲ್ಲವನ್ನು ರಾಜ್ಯ ಹಾಗು ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಜನವರಿ 13 ರಂದು ಇವೆಲ್ಲ ವಿಚಾರ ಕ್ಲಿಯರ್ ಆಗುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಅಂಗಾರ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಲಿದೆಯಾ ಎನ್ನುವ ಪ್ರಶ್ನೆಗೆ ಎಲ್ಲವನ್ನೂ ಮೇಲಿನ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಸಹಕಾರದಿಂದ ಈ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ತಮ್ಮ ಪಕ್ಷ ಬಿಟ್ಟು ಬಂದಾಗ, ಅವರಿಗೆ ಪ್ರಾಮಿಸ್ ಮಾಡಿದಂತೆ ಸಚಿವ ಸ್ಥಾನ ನೀಡಿ ಋಣ ತೀರಿಸಿದ್ದೇವೆ. ಮೊದಲು ಅಲ್ಲಿಂದ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ಮಾಡಿ ವರಿಷ್ಠರು ನಿರ್ಧರಿಸುತ್ತಾರೆ. ನಮಗೆ ಪೂರ್ಣ ಬಹುಮತ ಬಂದಿದ್ರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಇನ್ನು ಸಿದ್ದರಾಮಯ್ಯ ಗೋಮಂಸ ಭಕ್ಷಣೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ಸಿದ್ದರಾಮಯ್ಯ ಅವರ ಎರಡು ಹೇಳಿಕೆ ನೋಡಿದ್ದೇನೆ. ಸುಳ್ಳು ಹೇಳುವವರಿಗೆ ನೀಡಬಹುದಾದ ನೋಬೆಲ್ ಪ್ರಶಸ್ತಿ ಸಿದ್ದರಾಮಯ್ಯ ಅವರಿಗೇ ನೀಡಬೇಕು. ಸಿದ್ದರಾಮಯ್ಯ ಹೇಳೊದು ಬರೀ ಸುಳ್ಳು ಸುಳ್ಳು.. ಮುಖ್ಯಮಂತ್ರಿ ಆಗಿದ್ದವರ ನಡವಳಿಕೆ, ಆಚಾರ ವಿಚಾರವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬೇಕಿದ್ದರೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಲಿ. ಪ್ರತಿ ಮನೆಗೆ ಉಚಿತ ಗೋಮಂಸ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಹೇಳಲಿ. ಗೋರಕ್ಷರಿಗೆ ರಕ್ಷಣೆ ನೀಡದೇ ಕಾಂಗ್ರೆಸ್ ಗೋಕಳ್ಳರಿಗೆ ರಕ್ಷಣೆ ನೀಡಿತ್ತು. ಇವತ್ತು ಅದರ ಪರಿಣಾಮವನ್ನು ಆನುಭವಿಸುತ್ತಿದ್ದಾರೆ ಎಂದು ಹೇಳಿದರು.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm