ಬ್ರೇಕಿಂಗ್ ನ್ಯೂಸ್
11-01-21 11:00 pm Mangaluru Correspondent ಕರಾವಳಿ
ಬಂಟ್ವಾಳ, ಜ.11: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ, ಎಷ್ಟು ಸ್ಥಾನಕ್ಕೆ ಬದಲಾವಣೆ ಆಗಲಿದೆ, ಇವೆಲ್ಲವನ್ನು ರಾಜ್ಯ ಹಾಗು ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ. ಜನವರಿ 13 ರಂದು ಇವೆಲ್ಲ ವಿಚಾರ ಕ್ಲಿಯರ್ ಆಗುತ್ತೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಕರಾವಳಿಯ ಅಂಗಾರ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಲಿದೆಯಾ ಎನ್ನುವ ಪ್ರಶ್ನೆಗೆ ಎಲ್ಲವನ್ನೂ ಮೇಲಿನ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಸಹಕಾರದಿಂದ ಈ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ತಮ್ಮ ಪಕ್ಷ ಬಿಟ್ಟು ಬಂದಾಗ, ಅವರಿಗೆ ಪ್ರಾಮಿಸ್ ಮಾಡಿದಂತೆ ಸಚಿವ ಸ್ಥಾನ ನೀಡಿ ಋಣ ತೀರಿಸಿದ್ದೇವೆ. ಮೊದಲು ಅಲ್ಲಿಂದ ಬಂದ ಶಾಸಕರಿಗೆ ಸಚಿವ ಸ್ಥಾನ ಕೊಟ್ಟು ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲ ಲೆಕ್ಕಾಚಾರವನ್ನು ಮಾಡಿ ವರಿಷ್ಠರು ನಿರ್ಧರಿಸುತ್ತಾರೆ. ನಮಗೆ ಪೂರ್ಣ ಬಹುಮತ ಬಂದಿದ್ರೆ ಈ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದರು.
ಇನ್ನು ಸಿದ್ದರಾಮಯ್ಯ ಗೋಮಂಸ ಭಕ್ಷಣೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ, ಸಿದ್ದರಾಮಯ್ಯ ಅವರ ಎರಡು ಹೇಳಿಕೆ ನೋಡಿದ್ದೇನೆ. ಸುಳ್ಳು ಹೇಳುವವರಿಗೆ ನೀಡಬಹುದಾದ ನೋಬೆಲ್ ಪ್ರಶಸ್ತಿ ಸಿದ್ದರಾಮಯ್ಯ ಅವರಿಗೇ ನೀಡಬೇಕು. ಸಿದ್ದರಾಮಯ್ಯ ಹೇಳೊದು ಬರೀ ಸುಳ್ಳು ಸುಳ್ಳು.. ಮುಖ್ಯಮಂತ್ರಿ ಆಗಿದ್ದವರ ನಡವಳಿಕೆ, ಆಚಾರ ವಿಚಾರವನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಬೇಕಿದ್ದರೆ ಮುಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಲಿ. ಪ್ರತಿ ಮನೆಗೆ ಉಚಿತ ಗೋಮಂಸ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಹೇಳಲಿ. ಗೋರಕ್ಷರಿಗೆ ರಕ್ಷಣೆ ನೀಡದೇ ಕಾಂಗ್ರೆಸ್ ಗೋಕಳ್ಳರಿಗೆ ರಕ್ಷಣೆ ನೀಡಿತ್ತು. ಇವತ್ತು ಅದರ ಪರಿಣಾಮವನ್ನು ಆನುಭವಿಸುತ್ತಿದ್ದಾರೆ ಎಂದು ಹೇಳಿದರು.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm