ಬ್ರೇಕಿಂಗ್ ನ್ಯೂಸ್
12-01-21 01:59 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಸೋಮೇಶ್ವರ ಕಡಲ ತೀರಕ್ಕೆ ಇಬ್ಬರು ಗೆಳತಿಯರೊಂದಿಗೆ ವಿಹಾರಕ್ಕೆ ಬಂದಿದ್ದ ಯುವತಿಯೋರ್ವಳು ಸಮುದ್ರಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಅಪಾಯಕ್ಕೀಡಾಗಿದ್ದು ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆ ಸಿಬ್ಬಂದಿ ರಕ್ಷಿಸಿದ್ದಾರೆ.
ನೀರು ಪಾಲಾಗುತ್ತಿದ್ದ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ ಮತ್ತು ತಂಡದವರು ಆಕೆಯನ್ನು ರಕ್ಷಿಸಿ, ನೀರಿನಿಂದ ಮೇಲಕ್ಕೆ ಎಳೆದು ತಂದಿದ್ದಾರೆ.

ಬೆಂಗಳೂರು ಬೊಮ್ಮ ಸಂದ್ರ ನಿವಾಸಿ ಕೀರ್ತಿ ರಕ್ಷಿಸಲ್ಪಟ್ಟ ಯುವತಿ. ಬೆಂಗಳೂರಿನ ಸ್ನೇಹಿತೆಯರಾದ ತಿಪ್ಪಸಂದ್ರ ನಿವಾಸಿ ಜಯಶ್ರೀ ಮತ್ತು ಇಂದಿರಾನಗರ ನಿವಾಸಿ ಕ್ರಿಯಾ ಜೊತೆ ಸೋಮೇಶ್ವರ ಕಡಲ ತೀರಕ್ಕೆ ಕ್ಯಾಬ್ ಒಂದರಲ್ಲಿ ವಿಹಾರಕ್ಕೆ ಬಂದಿದ್ದರು. ಕೀರ್ತಿ ಸಮುದ್ರಕ್ಕಿಳಿದ್ದು ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದು ಆಕೆಯನ್ನು ಕೊಚ್ಚಿಕೊಂಡು ಹೋಗಿದೆ.

ಈ ವೇಳೆ ಸ್ಥಳದಲ್ಲಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಜೀವರಕ್ಷಕರಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಮತ್ತು ಶಿವಪ್ರಸಾದ್ ಅವರು ಸಮವಸ್ತ್ರದಲ್ಲೇ ನೀರಿಗೆ ಧುಮುಕಿ ಕೀರ್ತಿಯನ್ನು ಸಮುದ್ರದಿಂದ ರಕ್ಷಿಸಿ ದಡಕ್ಕೆ ಎಳೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಕೀರ್ತಿಗೆ ಜೀವರಕ್ಷಕರು ಸೇರಿ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು, ಕೀರ್ತಿ ಚೇತರಿಸಿದ್ದಾರೆ.
ಬೆಂಗಳೂರಿನ ಯುವತಿಯರು ಸುರತ್ಕಲ್ ನಲ್ಲಿ ತಂಗಿದ್ದು ಬಂದ ಕಾರಲ್ಲೇ ಅಲ್ಲಿಗೆ ತೆರಳಿದ್ದಾರೆ.
Karavali Kavalu Pade two personals rescue Girl from drowning in someshwar beach who had come to play with her friends. The girl is a native of Bengaluru.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm