ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm