ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm