ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm