ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm