ಬ್ರೇಕಿಂಗ್ ನ್ಯೂಸ್
12-01-21 02:10 pm Mangalore Correspondent ಕರಾವಳಿ
ಮಂಗಳೂರು, ಜ.12 : ಮಂಗಳೂರು ವಿಭಾಗದಿಂದ ಮಂತ್ರಾಲಯಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ನಾನ್ ಎಸಿ ಸ್ಲೀಪರ್ ನೂತನ ಸಾರಿಗೆಯು ಜ.14ರಿಂದ ಪ್ರಾರಂಭಗೊಳ್ಳಲಿದೆ.
ಸಾರಿಗೆಯು ಮಂಗಳೂರಿನಿಂದ ಮಧ್ಯಾಹ್ನ 3:30ಕ್ಕೆ ಹೊರಟು ಉಡುಪಿ 4:45ಕ್ಕೆ, ಕುಂದಾಪುರ 5:30ಕ್ಕೆ, ಸಿದ್ದಾಪುರ 6:30ಕ್ಕೆ, ಮಾಸ್ತಿಕಟ್ಟೆ 7 ಗಂಟೆ, ತೀರ್ಥಹಳ್ಳಿ 8:05ಕ್ಕೆ, ಶಿವಮೊಗ್ಗ 9:15-9:45ಕ್ಕೆ, ಚಿತ್ರದುರ್ಗ 12:45ಕ್ಕೆ, ಮುಂಜಾನೆ 3:15-3:20 ಗಂಟೆಗೆ ಬಳ್ಳಾರಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಗ್ಗೆ 6:20ಕ್ಕೆ ತಲುಪಲಿದೆ.
ಮರು ಪ್ರಯಾಣದಲ್ಲಿ ಮಂತ್ರಾಲಯದಿಂದ ಸಂಜೆ 5:30 ಗಂಟೆಗೆ ಹೊರಟು ಬಳ್ಳಾರಿ 8:30 -9 ಗಂಟೆ, ಚಿತ್ರದುರ್ಗ 11:40ಕ್ಕೆ , ಶಿವಮೊಗ್ಗ ಮುಂಜಾನೆ 2:25- 3 ಗಂಟೆ, ತೀರ್ಥಹಳ್ಳಿ 4:10 ಗಂಟೆ, ಮಾಸ್ತಿಕಟ್ಟೆ 5:15 ಗಂಟೆ, ಕುಂದಾಪುರ 6:35 ಗಂಟೆ, ಬೆಳಗ್ಗೆ 7:15 ಗಂಟೆಗೆ ಉಡುಪಿ ಮಾರ್ಗವಾಗಿ ಮಂಗಳೂರಿಗೆ 8:40ಕ್ಕೆ ತಲುಪಲಿದೆ.
ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KSRTC now starts it's Non Ac sleep bus services to Mantralayam from Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm