ಬ್ರೇಕಿಂಗ್ ನ್ಯೂಸ್
12-01-21 08:38 pm Mangaluru Correspondant ಕರಾವಳಿ
ಉಳ್ಳಾಲ, ಜ.12: ಕೆ.ಸಿ. ರೋಡಿಂದ ಬಾಕ್ರಬೈಲಿಗೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದಾರೆ ಎನ್ನಲಾದ ಜಾನುವಾರು ಸಾಗಾಟದ ಈಚರ್ ವಾಹನವನ್ನು ಬಜರಂಗದಳದ ಕಾರ್ಯಕರ್ತರು ತಡೆದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರು ಹಸು, ಒಂದು ಕರುವನ್ನು ಕೆ.ಸಿ.ರೋಡಿನಿಂದ ಮುಡಿಪು ಕಡೆಗೆ ಸಾಗಿಸಲಾಗುತ್ತಿತ್ತು. ಮುಡಿಪುವಿನಲ್ಲಿ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಡೆದಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಜಾನುವಾರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.


ಆದರೆ, ಜಾನುವಾರುಗಳನ್ನು ಕೆ.ಸಿ.ರೋಡ್ ನಿಂದ ಬಾಕ್ರಬೈಲು ಡಿಪೋಗೆ ಅನುಮತಿ ಪಡೆದೇ ಸಾಗಿಸಲಾಗುತ್ತಿದೆ ಎಂದು ಸಾಗಾಟಗಾರರು ಹೇಳಿದ್ದಾರೆ. ಜಾನುವಾರುಗಳನ್ನು ನಿಯಮ ಬಾಹಿರವಾಗಿ ಸಾಗಿಸಲಾಗುತ್ತಿತ್ತೆಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತರು ಠಾಣೆಯಲ್ಲಿ ಜಮಾಯಿಸಿದ್ದಾರೆ.
Kerala truck transporting cattle stopped by Bajrang dal activists at Konaje in Mangalore. The truck had authorised permission to carry cows to depo but yet the Bajrang dal activists opposed it. The Konje police have rushed to the spot.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm