ಬ್ರೇಕಿಂಗ್ ನ್ಯೂಸ್
12-01-21 08:38 pm Mangaluru Correspondant ಕರಾವಳಿ
ಉಳ್ಳಾಲ, ಜ.12: ಕೆ.ಸಿ. ರೋಡಿಂದ ಬಾಕ್ರಬೈಲಿಗೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದಾರೆ ಎನ್ನಲಾದ ಜಾನುವಾರು ಸಾಗಾಟದ ಈಚರ್ ವಾಹನವನ್ನು ಬಜರಂಗದಳದ ಕಾರ್ಯಕರ್ತರು ತಡೆದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರು ಹಸು, ಒಂದು ಕರುವನ್ನು ಕೆ.ಸಿ.ರೋಡಿನಿಂದ ಮುಡಿಪು ಕಡೆಗೆ ಸಾಗಿಸಲಾಗುತ್ತಿತ್ತು. ಮುಡಿಪುವಿನಲ್ಲಿ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಡೆದಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಜಾನುವಾರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.


ಆದರೆ, ಜಾನುವಾರುಗಳನ್ನು ಕೆ.ಸಿ.ರೋಡ್ ನಿಂದ ಬಾಕ್ರಬೈಲು ಡಿಪೋಗೆ ಅನುಮತಿ ಪಡೆದೇ ಸಾಗಿಸಲಾಗುತ್ತಿದೆ ಎಂದು ಸಾಗಾಟಗಾರರು ಹೇಳಿದ್ದಾರೆ. ಜಾನುವಾರುಗಳನ್ನು ನಿಯಮ ಬಾಹಿರವಾಗಿ ಸಾಗಿಸಲಾಗುತ್ತಿತ್ತೆಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತರು ಠಾಣೆಯಲ್ಲಿ ಜಮಾಯಿಸಿದ್ದಾರೆ.
Kerala truck transporting cattle stopped by Bajrang dal activists at Konaje in Mangalore. The truck had authorised permission to carry cows to depo but yet the Bajrang dal activists opposed it. The Konje police have rushed to the spot.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm