ಬ್ರೇಕಿಂಗ್ ನ್ಯೂಸ್
12-01-21 08:38 pm Mangaluru Correspondant ಕರಾವಳಿ
ಉಳ್ಳಾಲ, ಜ.12: ಕೆ.ಸಿ. ರೋಡಿಂದ ಬಾಕ್ರಬೈಲಿಗೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದಾರೆ ಎನ್ನಲಾದ ಜಾನುವಾರು ಸಾಗಾಟದ ಈಚರ್ ವಾಹನವನ್ನು ಬಜರಂಗದಳದ ಕಾರ್ಯಕರ್ತರು ತಡೆದು ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರು ಹಸು, ಒಂದು ಕರುವನ್ನು ಕೆ.ಸಿ.ರೋಡಿನಿಂದ ಮುಡಿಪು ಕಡೆಗೆ ಸಾಗಿಸಲಾಗುತ್ತಿತ್ತು. ಮುಡಿಪುವಿನಲ್ಲಿ ಬಜರಂಗದಳದ ಕಾರ್ಯಕರ್ತರು ವಾಹನವನ್ನು ತಡೆದಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಜಾನುವಾರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.


ಆದರೆ, ಜಾನುವಾರುಗಳನ್ನು ಕೆ.ಸಿ.ರೋಡ್ ನಿಂದ ಬಾಕ್ರಬೈಲು ಡಿಪೋಗೆ ಅನುಮತಿ ಪಡೆದೇ ಸಾಗಿಸಲಾಗುತ್ತಿದೆ ಎಂದು ಸಾಗಾಟಗಾರರು ಹೇಳಿದ್ದಾರೆ. ಜಾನುವಾರುಗಳನ್ನು ನಿಯಮ ಬಾಹಿರವಾಗಿ ಸಾಗಿಸಲಾಗುತ್ತಿತ್ತೆಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
ಕೊಣಾಜೆ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತರು ಠಾಣೆಯಲ್ಲಿ ಜಮಾಯಿಸಿದ್ದಾರೆ.
Kerala truck transporting cattle stopped by Bajrang dal activists at Konaje in Mangalore. The truck had authorised permission to carry cows to depo but yet the Bajrang dal activists opposed it. The Konje police have rushed to the spot.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm