ಬ್ರೇಕಿಂಗ್ ನ್ಯೂಸ್
13-01-21 01:16 pm Mangaluru Correspondant ಕರಾವಳಿ
ಮಂಗಳೂರು, ಜ.12: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರುವ ಯಾದಿಯಲ್ಲಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ನಿರಾಸೆಗೊಂಡಿದ್ದಾರೆ. ಸಂಪುಟ ಸೇರುವ ಏಳು ಮಂದಿಯ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ , ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯಮಾರ್ಗ ತಿಳಿದಿಲ್ಲ. ಜಾತಿ ರಾಜಾಕರಣದ ವೈಭವೀಕರಣ ತಿಳಿದಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯೂ ಈ ಮಾರ್ಗ ಹಿಡಿಯುವುದಿಲ್ಲ ಎಂಬುದಾಗಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವರಿಗೆ ಸ್ಥಾನ ಸಿಕ್ಕಿದೆ. ಜಾತಿಯ ಕೋಟಾದಡಿ ಲಾಬಿ ಮಾಡಿದವರಿಗೂ ಸ್ಥಾನ ಲಭಿಸಿದೆ. ಹೀಗಾಗಿ ಆ ರೀತಿಯ ಲಾಬಿ ನಡೆಸಲು ಹೋಗಿಲ್ಲ ಎನ್ನುವ ರೀತಿ ಟ್ವೀಟ್ ಮಾಡಿದ್ದು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.
— Sunil Kumar Karkala (@karkalasunil) January 13, 2021
ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ.
ಕಾರ್ಕಳದಲ್ಲಿ ಮೂರು ಬಾರಿ ಶಾಸಕರಾಗಿರುವ ಸುನಿಲ್ ಕುಮಾರ್, ಸುಳ್ಯದ ಅಂಗಾರ ಬಿಟ್ಟರೆ ಅತಿ ಹೆಚ್ಚು ಅನುಭವ ಇರುವ ಹಿರಿಯ ಶಾಸಕರಲ್ಲಿ ಒಬ್ಬರು. ಹೀಗಾಗಿ ಅಂಗಾರ ಅಥವಾ ಸುನಿಲ್ ಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿತ್ತು. ಅಲ್ಲದೆ, ವಿಧಾನ ಪರಿಷತ್ ಸದಸ್ಯ, ಹಾಲಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕೈಬಿಟ್ಟು ಬಿಲ್ಲವ ಸಮುದಾಯದವರೇ ಆಗಿರುವ ಸುನಿಲ್ ಕುಮಾರ್ ಗೆ ಸ್ಥಾನ ಸಿಗಲಿದೆ ಎನ್ನುವ ಮಾಹಿತಿಗಳಿದ್ದವು. ಆದರೆ, ಕೊನೆಗಳಿಗೆಯಲ್ಲಿ ಕೋಟ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಪ್ರಸ್ತಾಪ ಆಗಿಲ್ಲ. ಹೀಗಾಗಿ ಸುನಿಲ್ ಕುಮಾರ್ ಆಸೆಯೂ ಕೈಗೂಡಲಿಲ್ಲ.
ಸುನಿಲ್ ಕುಮಾರ್ ಸೇರಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಯ ಹಲವರಿಗೆ ನಿರಾಸೆಯಾಗಿದ್ದು, ಮುಂದಿನ ವಾರ ಸಭೆ ಸೇರಿ ಪಕ್ಷದ ಹಿರಿಯರನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಗಳಿವೆ.
Karnataka cabinet expansion Karkala MLA Sunil Kumar makes a disappointed tweet for not considering him.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm