ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.
ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm