ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm