ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm