ಬ್ರೇಕಿಂಗ್ ನ್ಯೂಸ್
14-01-21 10:43 am Mangalore Correspondent ಕರಾವಳಿ
ಮಂಗಳೂರು, ಜ.14: ಕೊರೊನಾ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆ ಅಂತೂ ಮಂಗಳೂರಿಗೆ ತಲುಪಿದೆ. ಬೆಂಗಳೂರಿನಿಂದ ಮೈಸೂರು ಮೂಲಕ ರಸ್ತೆ ಮಾರ್ಗವಾಗಿ ಲಸಿಕೆಯನ್ನು ತರಲಾಗಿದ್ದು ಮಂಗಳೂರಿನ ಜಿಲ್ಲಾ ಔಷಧ ಉಗ್ರಾಣದಲ್ಲಿ ತಂದಿಡಲಾಗಿದೆ.
ಒಟ್ಟು 42,500 ಕೋವಿಶೀಲ್ಡ್ ಲಸಿಕೆಗಳು ಆಗಮಿಸಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಹೀಗೆ ಮೂರು ಜಿಲ್ಲೆಗಳಿಗೆ ಮಂಗಳೂರಿನಿಂದ ವಿತರಣೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 24500, ಚಿಕ್ಕಮಗಳೂರು ಜಿಲ್ಲೆಗೆ 6000 ಮತ್ತು ಉಡುಪಿ ಜಿಲ್ಲೆಗೆ 12000 ಕೋವಿಶೀಲ್ಡ್ ಲಸಿಕೆಗಳ ಪೂರೈಕೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.




ಜನವರಿ 16 ರಂದು ದೇಶಾದ್ಯಂತ ಏಕಕಾಲದಲ್ಲಿ ಮೊದಲ ಹಂತದ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದ್ದು ಅದಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಲಸಿಕೆ ತಲುಪಿಸಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಮತ್ತು ವೈದ್ಯಕೀಯ ಸಿಬಂದಿಗೆ ಲಸಿಕೆ ನೀಡಲು ಸರಕಾರ ಯೋಜನೆ ಹಾಕಿದೆ. ಈಗಾಗ್ಲೇ ಲಸಿಕೆ ನೀಡುವ ಬಗೆ ಹೇಗೆ, ಅದರ ಪ್ರಕ್ರಿಯೆ ಹೇಗಿರುತ್ತೆ , ಲಸಿಕೆ ಪಡೆದವರು ಯಾವ ರೀತಿಯ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ವೈದ್ಯಕೀಯ ಸಿಬಂದಿಗೆ ತರಬೇತಿ ನೀಡಲಾಗಿದೆ. ಒಬ್ಬ ವ್ಯಕ್ತಿಗೆ ಎರಡು ಹಂತದಲ್ಲಿ ಲಸಿಕೆ ನೀಡಲಿದ್ದು ದ್ವಿತೀಯ ಹಂತದ ಪ್ರಕ್ರಿಯೆ ಜನವರಿ ಕೊನೆಯಲ್ಲಿ ನಡೆಯಲಿದೆ.
The first consignment of Serum Institute of India’s Covidshield vaccine arrived in Mangalore on Thursday January 2021.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm