ಬ್ರೇಕಿಂಗ್ ನ್ಯೂಸ್
14-01-21 11:46 am Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಕೊಕ್ಕಡ ಸಮೀಪದ ಪಿಜಿನಡ್ಕ ಎಂಬಲ್ಲಿ ಪಿ.ಕೆ ಚೀಂಕ್ರ ಎಂಬವರ ಮನೆ ಹಾಗೂ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 3 ಕ್ವಿಂಟಾಲ್ಗೂ ಮಿಕ್ಕಿ ರಬ್ಬರ್ ಶೀಟ್ ಹಾಗೂ ಮನೆಯ ಅಗತ್ಯ ದಾಖಲೆ ಪತ್ರಗಳು, ನಗದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಪಿಜಿನಡ್ಕ ಪಿ.ಕೆ ಚೀಂಕ್ರರವರು ಹೊಸಮನೆ ಕಟ್ಟುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹೊಸ ಮನೆಯಲ್ಲಿಯೇ ಇರುತ್ತಿದ್ದ ಮನೆ ಮಂದಿ ಅಡುಗೆ ಮಾತ್ರ ಹಳೆ ಮನೆಯಲ್ಲಿ ಮಾಡುತ್ತಿದ್ದರು. ಹಳೆ ಮನೆಗೆ ತಾಗಿಕೊಂಡೇ ಕೊಟ್ಟಿಗೆ ಇದ್ದು, ಮನೆ ವಸ್ತುಗಳನ್ನು ಅದರಲ್ಲಿಯೇ ಜೋಡಿಸಿಡಲಾಗಿತ್ತು.
ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬೆಂಕಿ ಹಿಡಿದು ಮನೆಯ ಹೆಂಚು ಹಾಗೂ ಶೀಟ್ ಒಡೆಯುವ ಸದ್ದು ಕೇಳಿದ್ದು ಹೊರಗೆ ಬಂದು ನೋಡಿದಾಗ ರಬ್ಬರ್ ಶೀಟ್ಗೆ ತಗುಲಿದ ಬೆಂಕಿ ಮನೆಯನ್ನು ಸಂಪೂರ್ಣವಾಗಿ ಆವರಿಸಿತ್ತು. ಕೂಡಲೇ ಅಕ್ಕಪಕ್ಕದವರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಅದಾಗಲೇ 3 ಕ್ವಿಂಟಾಲ್ಗೂ ಮಿಕ್ಕಿದ ರಬ್ಬರ್ ಶೀಟ್, ಅಗತ್ಯ ದಾಖಲೆ ಪತ್ರಗಳು ಹಾಗೂ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ನಗದು ಸೇರಿದಂತೆ ಸುಮಾರು 1.50 ಲಕ್ಷ ರೂ. ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಗ್ರಾಮಕರಣಿಕ ರೂಪೇಶ್, ಗ್ರಾ.ಪಂ ಸದಸ್ಯರಾದ ಯೋಗೀಶ್ ಆಲಂಬಿಲ, ಜಗದೀಶ್, ಪುರುಷೋತ್ತಮ, ಜಾನಕಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Fire Catches House in Belthangady destroying valuable documents and assets of the house.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm